New Delhi, Delhi, 10th of December, 2024 :The Prime Minister Shri Narendra Modi today condoled the passing of Shri SM Krishna, former Chief Minister of Karnataka. Shri Modi hailed him as a remarkable leader known for his focus on infrastructural development in Karnataka.

In a thread post on X, Shri Modi wrote: “Shri SM Krishna Ji was a remarkable leader, admired by people from all walks of life. He always worked tirelessly to improve the lives of others. He is fondly remembered for his tenure as Karnataka’s Chief Minister, particularly for his focus on infrastructural development. Shri SM Krishna Ji was also a prolific reader and thinker.”
“I have had many opportunities to interact with Shri SM Krishna Ji over the years, and I will always cherish those interactions. I am deeply saddened by his passing. My condolences to his family and admirers. Om Shanti.”
“ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು.”
“ಕಳೆದ ಹಲವಾರು ವರ್ಷಗಳಿಂದ ಶ್ರೀ ಎಸ್.ಎಂ. ಕೃಷ್ಣ ಅವರೊಂದಿಗೆ ಸಂವಾದ ನಡೆಸುವ ಅನೇಕ ಅವಕಾಶಗಳು ನನಗೆ ದೊರೆತವು ಮತ್ತು ಆ ಸಂವಾದಗಳನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

More Stories
JioFinance App Gets Two New Features To Make Finance Smarter: Jiofinance+ And Jiofinance360.
IIM Nagpur Signs MOU With Goa PWD On Traffic Management.
Prime Minister Meets His Highness Prince Rahim Aga Khan V, Discusses Strengthening Partnership With Aga Khan Development Network.